ಮಾನಸಿ ಸುಧೀರ್ .. ಹೌದು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೀಕ್ಷಣೆ ಮತ್ತು ಮೆಚ್ಚುಗೆಯನ್ನು ಪಡೆಯುತ್ತಿರುವ ವಿಡಿಯೋಗಳಲ್ಲಿ ಮಾನಸಿ ಸುಧೀರ್ ಅವರ ಹಾಡುಗಳು ಕೂಡಾ ಒಂದು. ಅವರ ಏನೀ ಅದ್ಭುತವೇ ಎಂಬ ಹಾಡು ಭಾರೀ ಮೆಚ್ಚುಗೆಯನ್ನು ಪಡೆಯುವುದರ ಜೊತೆಗೆ ವೀಕ್ಷಕರ ಸಂಖ್ಯೆಯಲ್ಲಿಯೂ ಕೂಡಾ ಜನಪ್ರಿಯತೆಯನ್ನು ಸಾಧಿಸಿತು.
ಈ ಏನೀ ಅದ್ಭುತವೇ ಎಂಬ ಹಾಡನ್ನು ಬರೆದವರು ಪ್ರಸಿದ್ಧ ಕವಿ ಬಿ. ಆರ್ . ಲಕ್ಷ್ಮಣ ರಾವ್. ಸಂಗೀತ ಸಂಯೋಜಿಸಿದವರು ಶ್ರೀ ಗುರುರಾಜ ಮಾರ್ಪಳ್ಳಿ. ಇಲ್ಲಿ ಮಾನಸಿ ಸುಧೀರ್ ಅವರ ಕಂಠದ ಇಂಪಿಗಿಂತಲೂ ಅಭಿನಯವೂ ಮುಖದ ಭಾವನೆಗಳೂ ಹೆಚ್ಚು ಇಷ್ಟವಾಗುತ್ತವೆ. ಆ ಮೂಲಕ ಅವರು ತಾನೊಬ್ಬ ಉತ್ತಮ ನಟಿ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಎಲ್ಲಾ ಹಾಡುಗಳಲ್ಲಿಯೂ ಅವರ ಅಭಿನಯವೇ ಗಮನ ಸೆಳೆಯುತ್ತದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಭರತನಾಟ್ಯ ಪ್ರದರ್ಶನ ಮತ್ತು ಅವರು ತಮ್ಮ ಪತಿ ಸುಧೀರ್ ರಾವ್ ಕೊಡವೂರು ಅವರೊಂದಿಗೆ ನೃತ್ಯನಿಕೇತನ ಎಂಬ ಭರತನಾಟ್ಯ ಶಾಲೆಯನ್ನು ನಡೆಸುವ ನಿಬಿಡ ಕಾರ್ಯಗಳ ನಡುವೆ ಅವರ ಉಪನ್ಯಾಸಕ ವೃತ್ತಿಯೂ ಅವರು ಮೊದಲು ಕಲಿತಿದ್ದ ಸಂಗೀತವನ್ನು ಮರೆಮಾಡಿತು. ಆದರೆ ಕೊರೋನಾ ಲಾಕ್ ಡೌನ್ ಅವರ ಭರತನಾಟ್ಯ ಶಾಲೆಯ ತರಗತಿಗಳಿಗೆ ತಡೆಯುಂಟುಮಾಡಿದ್ದರಿಂದ ಅವರೊಳಗಿದ್ದ ಸಂಗೀತ ಜಾಗೃತಗೊಂಡಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಒಂದೊಂದೇ ಅದ್ಭುತವಾದ ವೀಡಿಯೋಗಳು ಯು ಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಆಗತೊಡಗಿದವು. ಲಕ್ಷ ಸಂಖ್ಯೆಯ ವೀಕ್ಷಕರನ್ನೂ ತಲುಪಿತು. ಮಾನಸಿ ಸುಧೀರ್ ಕಿರುತೆರೆ ನಟಿಯೂ ಹೌದು. ಕೆಲವು ಪೌರಾಣಿಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರ ಒಂದು ಹಾಡು ಅವರದೇ ಚಾನೆಲ್ ನಲ್ಲಿ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!


MAANASI SUDHIR….ADBHUTHA PRATHIBE.