ನಿನ್ನೆ ರಾತ್ರಿ ಭಗವಂತನಲ್ಲಿ ಐಕ್ಯಗೊಂಡ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳ ಸಮಾಜಮುಖಿ ಕಾರ್ಯಗಳನ್ನು ಎಷ್ಟು ಸ್ಮರಿಸಿದರೂ ಅದು ಕಡಿಮೆಯೇ.
ಕಲೆಗೆ ಅವರ ಪ್ರೋತ್ಸಾಹ. ಶ್ರೀ ಮಠದಲ್ಲಿ ಸದಾಕಾಲವೂ ನಡೆಯುತ್ತಿದ್ದ ಸಂಗೀತ, ನೃತ್ಯ, ಯಕ್ಷಗಾನವೇ ಮೊದಲಾದ ಕಲಾಗೋಷ್ಠಿಗಳು, ಇವುಗಳೆಲ್ಲಾ ಅಭಿಮಾನಿಗಳ ಮನಸ್ಸಿನಲ್ಲಿ ಹಚ್ಚಹಸಿರಾಗಿ ಸದಾಕಾಲವೂ ನೆನಪಿನಲ್ಲುಳಿಯುತ್ತವೆ.
ಯಕ್ಷಗಾನಕ್ಕೆ ಅವರ ನಿರಂತರ ಪ್ರೋತ್ಸಾಹವಿತ್ತು. ಸದಾ ಮನಸ್ಸಿನಲ್ಲಿ ಯಕ್ಷಗಾನ ಕಲೆಯ ಏಳಿಗೆಗಾಗಿಯೇ ಯೋಚಿಸುತ್ತಿದ್ದ ಸ್ವಾಮೀಜಿಗಳು ಅದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದರು.
ಶ್ರೀ ದೇವರ ಸನ್ನಿಧಿಯಲ್ಲಿ ಸೇವಾ ಪ್ರಯುಕ್ತ ಅವರ ಒಂದು ಹಾಡುಗಾರಿಕೆಯ ಯು ಟ್ಯೂಬ್ ವೀಡಿಯೋ ಇಲ್ಲಿದೆ. ವೀಡಿಯೋ ಚಿತ್ರೀಕರಿಸಿ ಯು ಟ್ಯೂಬ್ ಗೆ ಅಪ್ಲೋಡ್ ಮಾಡಿದವರು ಉಮಾ ಆರ್.ಕೆ ಭಟ್ ಚಿತ್ರಮೂಲ
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ