ಯಕ್ಷಮೇನಕಾ ಮೂಡಬಿದಿರೆ, ರಂಗಸ್ಥಳ ಮಂಗಳೂರು (ರಿ), ಯಕ್ಷಚೈತನ್ಯ (ರಿ) ಅಶ್ವತ್ಥಪುರ ಎಂಬ ಮೂರು ಯಕ್ಷಸಂಘಟನೆಗಳಿಂದ ಕುರಿಯ ಗಣಪತಿ ಶಾಸ್ತ್ರಿ ದಂಪತಿಗಳಿಗೆ ಸಮ್ಮಾನ ಮತ್ತು ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣ ಪರ್ವ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ವಿವರ ಲಗ್ತೀಕರಿಸಲಾಗಿದೆ.

ಯಕ್ಷಮೇನಕಾ ಮೂಡಬಿದಿರೆ, ರಂಗಸ್ಥಳ ಮಂಗಳೂರು (ರಿ), ಯಕ್ಷಚೈತನ್ಯ (ರಿ) ಅಶ್ವತ್ಥಪುರ ಎಂಬ ಮೂರು ಯಕ್ಷಸಂಘಟನೆಗಳಿಂದ ಕುರಿಯ ಗಣಪತಿ ಶಾಸ್ತ್ರಿ ದಂಪತಿಗಳಿಗೆ ಸಮ್ಮಾನ ಮತ್ತು ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣ ಪರ್ವ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ವಿವರ ಲಗ್ತೀಕರಿಸಲಾಗಿದೆ.