Tuesday, July 9, 2024
Homeಯಕ್ಷಗಾನಪಿ. ಮುರಲೀಧರ ಆಚಾರ್ಯ ನಿಧನ

ಪಿ. ಮುರಲೀಧರ ಆಚಾರ್ಯ ನಿಧನ

ಪಿ. ಮುರಲೀಧರ ಆಚಾರ್ಯ ನಿಧನ
ಸಿಂಡಿಕೇಟ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಮೆನೇಜರ್ ಆಗಿ ನಿವೃತ್ತರಾಗಿದ್ದ ಪುತ್ತೂರು ಮುರಲೀಧರ ಆಚಾರ್ಯ (77 ವರ್ಷ) ನಿನ್ನೆ 08.10.2020ರಂದು ನಿಧನರಾದರು. ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಉಡುಪಿಯ ಯಕ್ಷಗಾನ ಕಲಾರಂಗದ ಆಜೀವ ಪೋಷಕ ಸದಸ್ಯರಾಗಿದ್ದರು.ಕಲಾ ಪ್ರೇಮಿಯಾದ ಆಚಾರ್ಯರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷರಾದ ಎಂ.ಗಂಗಾಧರ ರಾವ್ ಹಾಗು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತ ಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments