(ಸಾಂದರ್ಭಿಕ ಚಿತ್ರ) ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಲ ಇಲ್ಲಿ ದಿನಾಂಕ- 01-11-2020 ನೇ ಆದಿತ್ಯವಾರ ಅಪರಾಹ್ನ ಗಂಟೆ 2-00 ಕ್ಕೆ ಸರಿಯಾಗಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಸೇವಾರೂಪದ ತಾಳಮದ್ದಳೆ ನಡೆಯಲಿದೆ.
ಪ್ರಸಂಗ : ಧರ್ಮಾಂಗದ ದಿಗ್ವಿಜಯ – ಮೋಹಿನಿ ಏಕಾದಶಿ (ಕವಿ : ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ) ಹಿಮ್ಮೇಳದಲ್ಲಿ ಭಾಗವತರು: ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಸತೀಶ್ ಭಟ್ ಪಳ್ಳಿ. ಚೆಂಡೆ, ಮದ್ದಳೆ: ಮುರಾರಿ ಕಡಂಬಳಿತ್ತಾಯ, ಪುಂಡಿಕಾಯಿ ರಾಜೇಂದ್ರ ಪ್ರಸಾದ್. ಮುಮ್ಮೇಳ: ರಾಧಾಕೃಷ್ಣ ಕಲ್ಚಾರ್, ರಾಮ ಭಟ್ ಕೋಟೆ, ವಿಷ್ಣು ಶರ್ಮ ಪಣಕಜೆ, ಹರೀಶ್ ಭಟ್ ಬಳಂತಿಮೊಗರು , ರವಿರಾಜ್ ಭಟ್ ಪನೆಯಾಲ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಭಕ್ತಾಭಿಮಾನಿಗಳಿಗೆ ಹಾಗೂ ಕಲಾಭಿಮಾನಿಗಳಿಗೆ ಆದರದ ಸ್ವಾಗತ ಬಯಸುವ, ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಭಟ್.