(ಸಾಂದರ್ಭಿಕ ಚಿತ್ರ) ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಲ ಇಲ್ಲಿ ದಿನಾಂಕ- 01-11-2020 ನೇ ಆದಿತ್ಯವಾರ ಅಪರಾಹ್ನ ಗಂಟೆ 2-00 ಕ್ಕೆ ಸರಿಯಾಗಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಸೇವಾರೂಪದ ತಾಳಮದ್ದಳೆ ನಡೆಯಲಿದೆ.
ಪ್ರಸಂಗ : ಧರ್ಮಾಂಗದ ದಿಗ್ವಿಜಯ – ಮೋಹಿನಿ ಏಕಾದಶಿ (ಕವಿ : ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ) ಹಿಮ್ಮೇಳದಲ್ಲಿ ಭಾಗವತರು: ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಸತೀಶ್ ಭಟ್ ಪಳ್ಳಿ. ಚೆಂಡೆ, ಮದ್ದಳೆ: ಮುರಾರಿ ಕಡಂಬಳಿತ್ತಾಯ, ಪುಂಡಿಕಾಯಿ ರಾಜೇಂದ್ರ ಪ್ರಸಾದ್. ಮುಮ್ಮೇಳ: ರಾಧಾಕೃಷ್ಣ ಕಲ್ಚಾರ್, ರಾಮ ಭಟ್ ಕೋಟೆ, ವಿಷ್ಣು ಶರ್ಮ ಪಣಕಜೆ, ಹರೀಶ್ ಭಟ್ ಬಳಂತಿಮೊಗರು , ರವಿರಾಜ್ ಭಟ್ ಪನೆಯಾಲ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES

ಭಕ್ತಾಭಿಮಾನಿಗಳಿಗೆ ಹಾಗೂ ಕಲಾಭಿಮಾನಿಗಳಿಗೆ ಆದರದ ಸ್ವಾಗತ ಬಯಸುವ, ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಭಟ್.
