Friday, September 20, 2024
Homeಯಕ್ಷಗಾನಧರ್ಮಾಂಗದ ದಿಗ್ವಿಜಯ, ಮೋಹಿನಿ ಏಕಾದಶಿ - ಮಲ್ಲ ದೇವಸ್ಥಾನದಲ್ಲಿ ತಾಳಮದ್ದಳೆ

ಧರ್ಮಾಂಗದ ದಿಗ್ವಿಜಯ, ಮೋಹಿನಿ ಏಕಾದಶಿ – ಮಲ್ಲ ದೇವಸ್ಥಾನದಲ್ಲಿ ತಾಳಮದ್ದಳೆ

(ಸಾಂದರ್ಭಿಕ ಚಿತ್ರ) ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಲ ಇಲ್ಲಿ ದಿನಾಂಕ- 01-11-2020 ನೇ ಆದಿತ್ಯವಾರ ಅಪರಾಹ್ನ ಗಂಟೆ 2-00 ಕ್ಕೆ ಸರಿಯಾಗಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಸೇವಾರೂಪದ ತಾಳಮದ್ದಳೆ ನಡೆಯಲಿದೆ. 

   ಪ್ರಸಂಗ : ಧರ್ಮಾಂಗದ ದಿಗ್ವಿಜಯ – ಮೋಹಿನಿ ಏಕಾದಶಿ  (ಕವಿ : ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ) ಹಿಮ್ಮೇಳದಲ್ಲಿ ಭಾಗವತರು: ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಸತೀಶ್ ಭಟ್ ಪಳ್ಳಿ. ಚೆಂಡೆ, ಮದ್ದಳೆ: ಮುರಾರಿ ಕಡಂಬಳಿತ್ತಾಯ, ಪುಂಡಿಕಾಯಿ ರಾಜೇಂದ್ರ ಪ್ರಸಾದ್. ಮುಮ್ಮೇಳ: ರಾಧಾಕೃಷ್ಣ ಕಲ್ಚಾರ್, ರಾಮ ಭಟ್ ಕೋಟೆ, ವಿಷ್ಣು ಶರ್ಮ ಪಣಕಜೆ, ಹರೀಶ್ ಭಟ್ ಬಳಂತಿಮೊಗರು , ರವಿರಾಜ್ ಭಟ್ ಪನೆಯಾಲ.

ಭಕ್ತಾಭಿಮಾನಿಗಳಿಗೆ ಹಾಗೂ ಕಲಾಭಿಮಾನಿಗಳಿಗೆ ಆದರದ ಸ್ವಾಗತ ಬಯಸುವ, ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಭಟ್.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments