(ಸಾಂದರ್ಭಿಕ ಚಿತ್ರ) ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಲ ಇಲ್ಲಿ ದಿನಾಂಕ- 01-11-2020 ನೇ ಆದಿತ್ಯವಾರ ಅಪರಾಹ್ನ ಗಂಟೆ 2-00 ಕ್ಕೆ ಸರಿಯಾಗಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಸೇವಾರೂಪದ ತಾಳಮದ್ದಳೆ ನಡೆಯಲಿದೆ.
ಪ್ರಸಂಗ : ಧರ್ಮಾಂಗದ ದಿಗ್ವಿಜಯ – ಮೋಹಿನಿ ಏಕಾದಶಿ (ಕವಿ : ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ) ಹಿಮ್ಮೇಳದಲ್ಲಿ ಭಾಗವತರು: ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಸತೀಶ್ ಭಟ್ ಪಳ್ಳಿ. ಚೆಂಡೆ, ಮದ್ದಳೆ: ಮುರಾರಿ ಕಡಂಬಳಿತ್ತಾಯ, ಪುಂಡಿಕಾಯಿ ರಾಜೇಂದ್ರ ಪ್ರಸಾದ್. ಮುಮ್ಮೇಳ: ರಾಧಾಕೃಷ್ಣ ಕಲ್ಚಾರ್, ರಾಮ ಭಟ್ ಕೋಟೆ, ವಿಷ್ಣು ಶರ್ಮ ಪಣಕಜೆ, ಹರೀಶ್ ಭಟ್ ಬಳಂತಿಮೊಗರು , ರವಿರಾಜ್ ಭಟ್ ಪನೆಯಾಲ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

ಭಕ್ತಾಭಿಮಾನಿಗಳಿಗೆ ಹಾಗೂ ಕಲಾಭಿಮಾನಿಗಳಿಗೆ ಆದರದ ಸ್ವಾಗತ ಬಯಸುವ, ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಭಟ್.
