2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಒಟ್ಟು 65 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಇಬ್ಬರು ಯಕ್ಷಗಾನ ಕಲಾವಿದರಿಗೆ ಸ್ಥಾನ ದೊರಕಿದೆ.

ಖ್ಯಾತ ಸ್ತ್ರೀ ವೇಷಧಾರಿಗಳಾದ ಎಂ.ಕೆ. ರಮೇಶ ಆಚಾರ್ಯ ಮತ್ತು ಮೂಡಲಪಾಯ ಯಕ್ಷಗಾನದ ಭಾಗವತರಾದ ಬಂಗಾರ್ ಆಚಾರಿ ಅವರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಪ್ರಶಸ್ತಿ ಪ್ರಧಾನ ಸಮಾರಂಭ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ನಡೆಯಲಿದೆ.

