ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಅಕ್ಟೋಬರ್ 30ರಂದು ಶುಕ್ರವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸ್ಯಬ್ರಹ್ಮಣ್ಯ ಧಾರೇಶ್ವರ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಅಕ್ಟೋಬರ್ 30 ಶುಕ್ರವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.