ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಅಕ್ಟೋಬರ್ 30ರಂದು ಶುಕ್ರವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸ್ಯಬ್ರಹ್ಮಣ್ಯ ಧಾರೇಶ್ವರ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಅಕ್ಟೋಬರ್ 30 ಶುಕ್ರವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.

