ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಅಕ್ಟೋಬರ್ 30ರಂದು ಶುಕ್ರವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸ್ಯಬ್ರಹ್ಮಣ್ಯ ಧಾರೇಶ್ವರ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಅಕ್ಟೋಬರ್ 30 ಶುಕ್ರವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.

