ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಅಕ್ಟೋಬರ್ 30ರಂದು ಶುಕ್ರವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸ್ಯಬ್ರಹ್ಮಣ್ಯ ಧಾರೇಶ್ವರ ಅವರೊಂದಿಗೆ ಮಾತುಕತೆ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. 2020ನೇ ಅಕ್ಟೋಬರ್ 30 ಶುಕ್ರವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.

