ಯಕ್ಷಗಾನ ಪ್ರಸಂಗಕರ್ತ, ಕಲಾವಿದ ಹಾಗೂ ವೈದ್ಯ ಡಾ. ಪಟ್ಟಾಜೆ ಗಣೇಶ ಭಟ್ ಇಂದು ನಿಧನರಾಗಿದ್ದಾರೆ. ಅವರು ಕಾವು ಸಮೀಪದ ಪಟ್ಟಾಜೆಯ ತಮ್ಮ ಸ್ವಗೃಹದಲ್ಲಿ ಇಂದು ಅಸ್ತಂಗತರಾದರು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ
ಹವ್ಯಾಸಿ ವೇಷಧಾರಿಯಾಗಿಯೂ ತಾಳಮದ್ದಳೆ ಅರ್ಥಧಾರಿಯಾಗಿಯೂ ಯಕ್ಷಗಾನ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಯಕ್ಷಗಾನ ಪ್ರಸಂಗಗಳನ್ನು ಬರೆಯುವಲ್ಲಿ ತೊಡಗಿಸಿಕೊಂಡಿದ್ದ ಡಾ. ಪಟ್ಟಾಜೆ ಗಣೇಶ ಭಟ್ಟರು ಹಲವಾರು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದರು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ
ಅವರು ರಚಿಸಿದ್ದ ಹನ್ನೆರಡು ಪ್ರಸಂಗಗಳನ್ನು ಒಳಗೊಂಡ ಸಂಪುಟವೇ ‘ ಯಕ್ಷ ದ್ವಾದಶಾಮೃತಮ್ ಪ್ರಸಂಗಮಾಲಿಕಾ’ ಎಂಬ ಪುಸ್ತಕವು ಕಳೆದ ವರ್ಷ ಬಿಡುಗಡೆಗೊಂಡಿದ್ದುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು.
ಒಳ್ಳೆಯ ವೈದ್ಯರಾಗಿಯೂ ಹೆಸರು ಗಳಿಸಿದ್ದ ಶ್ರೀಯುತರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜನಾನುರಾಗಿಯಾಗಿದ್ದ ಶ್ರೀ ಪಟ್ಟಾಜೆ ಗಣೇಶ ಭಟ್ಟರು ತಮ್ಮ ಪತ್ನಿ, ಮಕ್ಕಳು, ಅಪಾರ ಸ್ನೇಹಿತ, ಬಂಧುವರ್ಗದವರನ್ನೂ ಕಲಾಭಿಮಾನಿಗಳನ್ನೂ ಅಗಲಿದ್ದಾರೆ.