Saturday, May 4, 2024
Homeಯಕ್ಷಗಾನಬಾಲ ಪ್ರತಿಭೆಗಳಿಗೆ ಪ್ರಶಸ್ತಿಯ ಗರಿ - ಸ್ವಸ್ತಿಕ್ ಶರ್ಮ ಮತ್ತು ಸೃಷ್ಟಿ ರೈ

ಬಾಲ ಪ್ರತಿಭೆಗಳಿಗೆ ಪ್ರಶಸ್ತಿಯ ಗರಿ – ಸ್ವಸ್ತಿಕ್ ಶರ್ಮ ಮತ್ತು ಸೃಷ್ಟಿ ರೈ

ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಅಭಿನಂದನಾ ಪುರಸ್ಕಾರಕ್ಕೆ  ಕಾಸರಗೋಡು ಜಿಲ್ಲೆಯಿಂದ ಇಬ್ಬರು ಆಯ್ಕೆಯಾಗಿದ್ದಾರೆ.

ಯಕ್ಷಗಾನದ ಉದಯೋನ್ಮುಖ ಪ್ರತಿಭೆ ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ ಮತ್ತು ಯಕ್ಷಗಾನ, ಭರತನಾಟ್ಯ, ಸಾಹಿತ್ಯಗಳ ಬಹುಮುಖ ಪ್ರತಿಭೆ ಸೃಷ್ಟಿ ರೈ ಕಾಟುಕುಕ್ಕೆ. ಇಬ್ಬರೂ ಗಡಿನಾಡು ಕಾಸರಗೋಡಿನ ಉದಯೋನ್ಮುಖ ಪ್ರತಿಭೆಗಳೇ. 

ಅಭಿನಂದನೆಗಳು ಸ್ವಸ್ತಿಕ್ ಶರ್ಮ ಮತ್ತು ಸೃಷ್ಟಿ ರೈ ಕಾಟುಕುಕ್ಕೆ ಈರ್ವರಿಗೂ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments