ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಅಭಿನಂದನಾ ಪುರಸ್ಕಾರಕ್ಕೆ ಕಾಸರಗೋಡು ಜಿಲ್ಲೆಯಿಂದ ಇಬ್ಬರು ಆಯ್ಕೆಯಾಗಿದ್ದಾರೆ.
ಯಕ್ಷಗಾನದ ಉದಯೋನ್ಮುಖ ಪ್ರತಿಭೆ ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ ಮತ್ತು ಯಕ್ಷಗಾನ, ಭರತನಾಟ್ಯ, ಸಾಹಿತ್ಯಗಳ ಬಹುಮುಖ ಪ್ರತಿಭೆ ಸೃಷ್ಟಿ ರೈ ಕಾಟುಕುಕ್ಕೆ. ಇಬ್ಬರೂ ಗಡಿನಾಡು ಕಾಸರಗೋಡಿನ ಉದಯೋನ್ಮುಖ ಪ್ರತಿಭೆಗಳೇ.
- ಚೌಕಿಯಲ್ಲಿ ವೇಷ ಕಳಚುವಾಗಲೇ ಜೀವನ ನಾಟಕದ ವೇಷವನ್ನೂ ಕಳಚಿದ ಗಂಗಾಧರ ಪುತ್ತೂರು – ಇಲ್ಲಿದೆ ಅವರ ಕುರಿತಾದ ಸಂಪೂರ್ಣ ಮಾಹಿತಿ
- T20 ವಿಶ್ವಕಪ್ 2024 – ಭಾರತ ತಂಡದಲ್ಲಿ ರೋಹಿತ್ ಶರ್ಮ ನಾಯಕ, ಹಾರ್ದಿಕ್ ಪಾಂಡ್ಯ ಉಪನಾಯಕ, ಕೆ.ಎಲ್. ರಾಹುಲ್ ಇಲ್ಲ
- ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ
- ಉಡುಪಿ ಪರ್ಯಾಯವೂ, ಮಟ್ಟಿ (ವಾದಿರಾಜ) ಗುಳ್ಳವೂ
- ಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ
ಅಭಿನಂದನೆಗಳು ಸ್ವಸ್ತಿಕ್ ಶರ್ಮ ಮತ್ತು ಸೃಷ್ಟಿ ರೈ ಕಾಟುಕುಕ್ಕೆ ಈರ್ವರಿಗೂ.