ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಅಭಿನಂದನಾ ಪುರಸ್ಕಾರಕ್ಕೆ ಕಾಸರಗೋಡು ಜಿಲ್ಲೆಯಿಂದ ಇಬ್ಬರು ಆಯ್ಕೆಯಾಗಿದ್ದಾರೆ.

ಯಕ್ಷಗಾನದ ಉದಯೋನ್ಮುಖ ಪ್ರತಿಭೆ ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ ಮತ್ತು ಯಕ್ಷಗಾನ, ಭರತನಾಟ್ಯ, ಸಾಹಿತ್ಯಗಳ ಬಹುಮುಖ ಪ್ರತಿಭೆ ಸೃಷ್ಟಿ ರೈ ಕಾಟುಕುಕ್ಕೆ. ಇಬ್ಬರೂ ಗಡಿನಾಡು ಕಾಸರಗೋಡಿನ ಉದಯೋನ್ಮುಖ ಪ್ರತಿಭೆಗಳೇ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಅಭಿನಂದನೆಗಳು ಸ್ವಸ್ತಿಕ್ ಶರ್ಮ ಮತ್ತು ಸೃಷ್ಟಿ ರೈ ಕಾಟುಕುಕ್ಕೆ ಈರ್ವರಿಗೂ.
