“ನಾನು ಕೂಡ್ಲು ಮೇಳದಲ್ಲಿದ್ದ ಸಮಯದಲ್ಲಿ ಒಮ್ಮೆ ಜೋಡಾಟ ಕಳೆದು ಮೇಳದವರು ಕೂಡ್ಲಿಗೆ ಹಿಂತಿರುಗಿದಾಗ ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಾಲಯದ ಗರ್ಭಗುಡಿ ಮುಚ್ಚಿತ್ತು.
ಅರ್ಚಕರು ಎಷ್ಟು ಪ್ರಯತ್ನಿಸಿದರೂ ಬಾಗಿಲು ತೆರಯಲಾಗಲಿಲ್ಲ. ಮನೆಯ ಹಾಗೂ ಪರಿಸರದ ಹಿರಿಯರು ಸೇರಿ ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದರು. ಬಾಗಿಲು ತೆರೆಯಲೇ ಇಲ್ಲ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಕೂಡ್ಲು ಸದಾಶಿವ ಶ್ಯಾನುಭಾಗರು ಬಹಳ ಸೌಮ್ಯದಿಂದ ‘ಕೃಷ್ಣಾ ನಾವು ಜಯಿಸಿ ಬಂದಿದ್ದೇವೆ. ಯಾಕೆ ಅಸಮಾಧಾನ?’ ಎಂದು ಹೇಳುವುದೇ ತಡ, ಒಮ್ಮೆಲೇ ಬಾಗಿಲು ತೆರೆಯಲ್ಪಟ್ಟಿತು. ಕೂಡ್ಲು ಮನೆತನದವರ ಧಾರ್ಮಿಕ ಶ್ರದ್ಧಾಭಕ್ತಿಗೆ ಇದೊಂದು ಉದಾಹರಣೆ”
(ಶ್ರೀ ಚಂದ್ರಗಿರಿ ಅಂಬು, ಖ್ಯಾತ ಬಣ್ಣದ ವೇಷಧಾರಿ,ಕೂಡ್ಲು ಶ್ಯಾನುಭಾಗ ಮನೆತನದ ಆಕರ ಗ್ರಂಥ ‘ಕುತ್ಯಾಳ ಸಂಪದ’ ಪುಸ್ತಕದಲ್ಲಿ)

