ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ ನವೆಂಬರ್ 3ರಂದು ಮಂಗಳವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಗುಂಡಿಮಜಲು ಗೋಪಾಲಕೃಷ್ಣ ಭಟ್ ಅವರೊಂದಿಗೆ ಮಾತುಕತೆ ನಡೆಯಲಿದೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

2020ನೇ ನವೆಂಬರ್ 3ರಂದು ಮಂಗಳವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ. ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.
