ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ ನವೆಂಬರ್ 3ರಂದು ಮಂಗಳವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಗುಂಡಿಮಜಲು ಗೋಪಾಲಕೃಷ್ಣ ಭಟ್ ಅವರೊಂದಿಗೆ ಮಾತುಕತೆ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

2020ನೇ ನವೆಂಬರ್ 3ರಂದು ಮಂಗಳವಾರ ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ. ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.
