ಇತ್ತೀಚಿಗೆ ನಿಧನರಾದ ವಯಲಿನ್ ದಂತಕಥೆ ಪದ್ಮಭೂಷಣ ಟಿ. ಎನ್. ಕೃಷ್ಣನ್ ಮತ್ತು ಅವರ ಪುತ್ರಿ ವಿಜಿ ಕೃಷ್ಣನ್ ಅವರ ದ್ವಂದ್ವ ಪಿಟೀಲು ವಾದನ ಕಚೇರಿ ತುಂಬಾ ಪ್ರಸಿದ್ದಿಯನ್ನು ಪಡೆದಿತ್ತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಅಪ್ಪ, ಮಗಳು ಇಬ್ಬರೂ ಜೊತೆಯಾಗಿ ದೇಶಾದ್ಯಂತ ಹಲವಾರು ದ್ವಂದ್ವ ನುಡಿಸುವಿಕೆಯ ಸಂಗೀತ ಕಚೇರಿಯನ್ನು ನಡೆಸಿಕೊಟ್ಟಿದ್ದರು. ಮಗಳು ವಿಜಿ ಕೃಷ್ಣನ್ ಅವರಿಗೆ ತಂದೆ ಟಿ. ಎನ್. ಕೃಷ್ಣನ್ ಅವರೇ ಗುರುವಾಗಿದ್ದರು.

ತಂದೆ ಹಾಗೂ ಗುರು ಟಿ. ಎನ್. ಕೃಷ್ಣನ್ ಅವರೇ ನನ್ನ ಪಾಲಿಗೆ ಹೀರೋ ಆಗಿದ್ದರು ಎಂದು ಪುತ್ರಿ ವಿಜಿ ಕೃಷ್ಣನ್ ಭಾವುಕರಾಗಿ ನುಡಿಯುತ್ತಾರೆ. ಅವರು ಇಬ್ಬರೂ ಒಟ್ಟಿಗೆ ನಡೆಸಿದ್ದ ಪಿಟೀಲು ವಾದನ ಕಚೇರಿಯ ವೀಡೀಯೋ ಲಿಂಕ್ ಕೆಳಗಡೆ ಇದೆ.
