Friday, September 20, 2024
Homeಯಕ್ಷಗಾನಎಂ ಕೆ. ರಮೇಶ ಆಚಾರ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ 

ಎಂ ಕೆ. ರಮೇಶ ಆಚಾರ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ 

ಯಕ್ಷಗಾನದ ಖ್ಯಾತ ಸ್ತ್ರೀ ವೇಷಧಾರಿ ಎಂ. ಕೆ. ರಮೇಶ ಆಚಾರ್ಯರಿಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಒಟ್ಟು 65 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಇಬ್ಬರು ಯಕ್ಷಗಾನ ಕಲಾವಿದರಿಗೆ ಸ್ಥಾನ ದೊರಕಿದೆ. 

ಖ್ಯಾತ ಸ್ತ್ರೀ ವೇಷಧಾರಿಗಳಾದ  ಎಂ.ಕೆ. ರಮೇಶ ಆಚಾರ್ಯ ಮತ್ತು ಮೂಡಲಪಾಯ ಯಕ್ಷಗಾನದ ಭಾಗವತರಾದ ಬಂಗಾರ್ ಆಚಾರಿ ಅವರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಶಸ್ತಿ ಪುರಸ್ಕೃತರಿಗೆ  ಪ್ರಶಸ್ತಿ ಪ್ರದಾನ ಮಾಡಿದರು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments