ಅಗಲಿದ ಯಕ್ಷಗಾನ ಕಲಾವಿದ , ಸಂಘಟಕ, ಖ್ಯಾತ ಅರ್ಥಧಾರಿ, ಸಂಯಮಂ ತಂಡದ ರೂವಾರಿ ಮಲ್ಪೆ ವಾಸುದೇವ ಸಾಮಗರಿಗೆ ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.



ಈ ಶ್ರದ್ಧಾಂಜಲಿ ಕಾರ್ಯಕ್ರಮ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಜರಗಿತು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಕಾಯ೯ದಶಿ೯ ಐರೋಡಿ ರಾಜಶೇಖರ ಹೆಬ್ಬಾರ,ಉಡುಪಿಯ ಎಸ್.ವಿ.ಭಟ್ಟ್, ಕೋಟೇಶ್ವರದ ಗೋಪಾಲಕೃಷ್ಪ ಶೆಟ್ಟಿ ಮುಂತಾದವರು ನುಡಿನಮನ ಸಲ್ಲಿಸಿದರು.

