ಅಗಲಿದ ಯಕ್ಷಗಾನ ಕಲಾವಿದ , ಸಂಘಟಕ, ಖ್ಯಾತ ಅರ್ಥಧಾರಿ, ಸಂಯಮಂ ತಂಡದ ರೂವಾರಿ ಮಲ್ಪೆ ವಾಸುದೇವ ಸಾಮಗರಿಗೆ ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.



ಈ ಶ್ರದ್ಧಾಂಜಲಿ ಕಾರ್ಯಕ್ರಮ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಜರಗಿತು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಕಾಯ೯ದಶಿ೯ ಐರೋಡಿ ರಾಜಶೇಖರ ಹೆಬ್ಬಾರ,ಉಡುಪಿಯ ಎಸ್.ವಿ.ಭಟ್ಟ್, ಕೋಟೇಶ್ವರದ ಗೋಪಾಲಕೃಷ್ಪ ಶೆಟ್ಟಿ ಮುಂತಾದವರು ನುಡಿನಮನ ಸಲ್ಲಿಸಿದರು.

