ನವೆಂಬರ್ 7, 2020 ರಂದು ನಮ್ಮನ್ನಗಲಿದ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ಸಂಘಟಕ ಮಲ್ಪೆ ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ ಸಭೆ ಉಡುಪಿಯ ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ನಡೆಯಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಸಾಮಗರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸರಳ ಉದಾರ ವ್ಯಕ್ತಿತ್ವ ಮತ್ತು ಕಲಾ ಶ್ರೀಮಂತಿಕೆಯ ಕುರಿತು ಎಸ್. ವಿ. ಭಟ್, ಪಿ.ಕಿಶನ್ ಹೆಗ್ಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ, ವಾಸುದೇವ ರಂಗಾ ಭಟ್, ನಾರಾಯಣ ಎಂ. ಹೆಗಡೆ ತಮ್ಮ ಅನುಭವ ಹಂಚಿಕೊಂಡರು.
ಇದನ್ನೂ ಓದಿ: ಚೌಕಿಗೆ ಬಂದವಳು ರಂಗಸ್ಥಳದಲ್ಲೂ ಕಾಡಿದಳು…

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಸ್ತಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯೊಂದಿಗೆ ಅವರಿಗಿದ್ದ ಗಾಢ ಸಂಬಂಧವನ್ನು ನೆನಪಿಸಿಕೊಂಡರು ಕಾರ್ಯಕ್ರಮ ನಿರೂಪಿಸಿದರು
ಇದನ್ನೂ ಓದಿ: ಮತ್ತೆ ಮರುಕಳಿಸೀತೇ ಮೂರಾಟದ ವೈಭವಗಳು?

