ದೀಪಾವಳಿ ಹಬ್ಬದ ಪ್ರಯುಕ್ತ ಬಪ್ಪನಾಡು ಮೇಳದವರಿಂದ ಕಾವೂರು ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ದಿನಾಂಕ 14. 11. 2020ನೇ ಶನಿವಾರದಂದು ಸಂಜೆ ಘಂಟೆ 4ರಿಂದ ರಾತ್ರಿ ಘಂಟೆ 9ರ ವರೆಗೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಬಪ್ಪನಾಡು ಮೇಳದಲ್ಲಿ ಯಶಸ್ವಿಯಾದ ‘ಬನತ ಬಂಗಾರ್’ ಎಂಬ ತುಳು ಹಾಸ್ಯ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.
