ವೀರಾಂಜನೇಯ ಯಕ್ಷಮಿತ್ರ ಮಂಡಳಿ ಹಾಗೂ ಅಭಿನೇತ್ರಿ ಆರ್ಟ್ ಟ್ರಸ್ಟ್, ನೀಲ್ಕೋಡು ಇದರ ಸಹಯೋಗದಿಂದ ಹೆರೂರು ಎಂಬಲ್ಲಿ ನವೆಂಬರ್ 21, 2020ನೇ ಶನಿವಾರದಂದು ಸಂಜೆ ಘಂಟೆ 6.30ರಿಂದ ‘ಭಾಸವತಿ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿರುವರು. ಸರಕಾರದ ಕೋವಿಡ್-19 ನಿಯಮಾನುಸಾರ ಕಾರ್ಯಕ್ರಮ ನಡೆಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರ ಲಗತ್ತೀಕರಿಸಲಾಗಿದೆ.
