Friday, September 20, 2024
Homeಯಕ್ಷಗಾನ'ಭೀಷ್ಮ ವಿಜಯ' ಯಕ್ಷಗಾನ ತಾಳಮದ್ದಳೆ ಮತ್ತು ಎಂ.ಆರ್.ವಾಸುದೇವ ಸಾಮಗರಿಗೆ "ಭಾವಾಶ್ರುತರ್ಪಣ"

‘ಭೀಷ್ಮ ವಿಜಯ’ ಯಕ್ಷಗಾನ ತಾಳಮದ್ದಳೆ ಮತ್ತು ಎಂ.ಆರ್.ವಾಸುದೇವ ಸಾಮಗರಿಗೆ “ಭಾವಾಶ್ರುತರ್ಪಣ”

ದಿನಾಂಕ 18-11-2020 ನೇ ಬುಧವಾರ ಮಧ್ಯಾಹ್ನ 2-30 ಕ್ಕೆ ಸರಿಯಾಗಿ  ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್ ಎಂಬಲ್ಲಿ ” ಭೀಷ್ಮ ವಿಜಯ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ಭಾಗವಹಿಸುವ ಕಲಾವಿದರು ಪುತ್ತಿಗೆ, ಕಡಂಬಳಿತ್ತಾಯ, ಹೆಬ್ಬಾರ್, ಉಜಿರೆ, ರಂಗಭಟ್ ಮುಂತಾದವರು.

ಸಂಜೆ 5-30 ಕ್ಕೆ ಸರಿಯಾಗಿ ಯಕ್ಷಗಾನ ರಂಗನಿಪುಣ, ಸರಸ ಅರ್ಥಧಾರಿ, ಸಂಘಟನಾ ಚತುರ, “ಸಂಯಮಂ” ಸ್ಥಾಪಕ  ಕೀರ್ತಿಶೇಷ ಎಂ.ಆರ್.ವಾಸುದೇವ ಸಾಮಗರಿಗೆ “ಭಾವಾಶ್ರುತರ್ಪಣ” ಕಾರ್ಯಕ್ರಮ ನಡೆಯಲಿದೆ.  

ಸ್ಥಳ_ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್.  ಕಾರ್ಯಕ್ರಮದ ವ್ಯವಸ್ಥಾಪಕರು ವಾಸುದೇವ ಸಾಮಗರ ಅಭಿಮಾನಿಗಳು, ಸುರತ್ಕಲ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments