ದಿನಾಂಕ 18-11-2020 ನೇ ಬುಧವಾರ ಮಧ್ಯಾಹ್ನ 2-30 ಕ್ಕೆ ಸರಿಯಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್ ಎಂಬಲ್ಲಿ ” ಭೀಷ್ಮ ವಿಜಯ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಭಾಗವಹಿಸುವ ಕಲಾವಿದರು ಪುತ್ತಿಗೆ, ಕಡಂಬಳಿತ್ತಾಯ, ಹೆಬ್ಬಾರ್, ಉಜಿರೆ, ರಂಗಭಟ್ ಮುಂತಾದವರು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಸಂಜೆ 5-30 ಕ್ಕೆ ಸರಿಯಾಗಿ ಯಕ್ಷಗಾನ ರಂಗನಿಪುಣ, ಸರಸ ಅರ್ಥಧಾರಿ, ಸಂಘಟನಾ ಚತುರ, “ಸಂಯಮಂ” ಸ್ಥಾಪಕ ಕೀರ್ತಿಶೇಷ ಎಂ.ಆರ್.ವಾಸುದೇವ ಸಾಮಗರಿಗೆ “ಭಾವಾಶ್ರುತರ್ಪಣ” ಕಾರ್ಯಕ್ರಮ ನಡೆಯಲಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಸ್ಥಳ_ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್. ಕಾರ್ಯಕ್ರಮದ ವ್ಯವಸ್ಥಾಪಕರು ವಾಸುದೇವ ಸಾಮಗರ ಅಭಿಮಾನಿಗಳು, ಸುರತ್ಕಲ್

