ದಿನಾಂಕ 18-11-2020 ನೇ ಬುಧವಾರ ಮಧ್ಯಾಹ್ನ 2-30 ಕ್ಕೆ ಸರಿಯಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್ ಎಂಬಲ್ಲಿ ” ಭೀಷ್ಮ ವಿಜಯ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಭಾಗವಹಿಸುವ ಕಲಾವಿದರು ಪುತ್ತಿಗೆ, ಕಡಂಬಳಿತ್ತಾಯ, ಹೆಬ್ಬಾರ್, ಉಜಿರೆ, ರಂಗಭಟ್ ಮುಂತಾದವರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಸಂಜೆ 5-30 ಕ್ಕೆ ಸರಿಯಾಗಿ ಯಕ್ಷಗಾನ ರಂಗನಿಪುಣ, ಸರಸ ಅರ್ಥಧಾರಿ, ಸಂಘಟನಾ ಚತುರ, “ಸಂಯಮಂ” ಸ್ಥಾಪಕ ಕೀರ್ತಿಶೇಷ ಎಂ.ಆರ್.ವಾಸುದೇವ ಸಾಮಗರಿಗೆ “ಭಾವಾಶ್ರುತರ್ಪಣ” ಕಾರ್ಯಕ್ರಮ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಸ್ಥಳ_ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್. ಕಾರ್ಯಕ್ರಮದ ವ್ಯವಸ್ಥಾಪಕರು ವಾಸುದೇವ ಸಾಮಗರ ಅಭಿಮಾನಿಗಳು, ಸುರತ್ಕಲ್

