ಪುತ್ತೂರು ತಾಲೂಕು ಉಳ್ಳಾಕುಲು ಫ್ರೆಂಡ್ಸ್ ಕ್ಲಬ್, ಪಾಲ್ತಾಡಿ ಇವರ ಪ್ರಾಯೋಜಕತ್ವದಲ್ಲಿ ಇಂದು ಅಂದರೆ ದಿನಾಂಕ 16. 11. 2020ರಂದು ‘ವಾಲಿಮೋಕ್ಷ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ದೀಪಾವಳಿ ಹಬ್ಬದ ಪ್ರಯುಕ್ತ ಪಾಲ್ತಾಡಿಯಲ್ಲಿ ಈ ತಾಳಮದ್ದಳೆ ನಡೆಯಲಿದೆ ಎಂದು ಉಳ್ಳಾಕುಲು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಗುರುಕಿರಣ್ ಬೊಳಿಯಾಲ ಮತ್ತು ಕಾರ್ಯದರ್ಶಿಗಳಾದ ಪ್ರದೀಪ್ ಶೆಟ್ಟಿ ಪಾಲ್ತಾಡಿ ತಿಳಿಸಿದ್ದಾರೆ.

ದಿನಾಂಕ 16. 11. 2020 ಸೋಮವಾರ ಅಪರಾಹ್ನ 2 ಘಂಟೆಗೆ ಸರಿಯಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ಆರಂಭವಾಗಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.
