ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.
ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.