ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.