ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
