ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ನಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಮಾಣವು ಬುಧವಾರ ರಾತ್ರಿಯಿಂದ ಮೂರು ವಾರಗಳವರೆಗೆ ರೆಸ್ಟೋರೆಂಟ್ ಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಹೊರಡಿಸುವಂತೆ ಮಾಡಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಇದು ವೈರಸ್ನಿಂದ ತತ್ತರಿಸುತ್ತಿರುವ ಅಮೆರಿಕಾದ ಹೋಟೆಲ್ ಉದ್ಯಮವನ್ನು ಮತ್ತಷ್ಟು ಕುಂಠಿತಗೊಳಿಸಿದೆ. ಬದಲಾಗುತ್ತಿರುವ ನಿಯಮಗಳಿಗೆ ಹೊಂದಿಕೊಳ್ಳಬೇಕಾದ ಲಾಸ್ ಏಂಜಲೀಸ್ನ ರೆಸ್ಟೋರೆಂಟ್ ಮಾಲೀಕರು ತಮ್ಮ ವ್ಯವಹಾರಗಳನ್ನು ಮತ್ತೊಮ್ಮೆ ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದರು ಎಂದು ‘ಕೆಫೆ ಒಫ್ ಲೆಮೆನ್’ ರೆಸ್ಟೋರೆಂಟಿನ ಮಾಲೀಕರು ಹೇಳಿದ್ದಾರೆ.

“ಹೊರಾಂಗಣ, ಒಳಾಂಗಣವನ್ನು ನಿರ್ಮಿಸಲು $ 5,000 ಡಾಲರ್ ಖರ್ಚು ಮಾಡಿದ್ದೇವೆ, ಆದ್ದರಿಂದ ಈಗ ಅಲ್ಲಿ ಜನರಿಗೆ ತಿನ್ನಲು ಸ್ಥಳವಿದೆ, ಮತ್ತು ಈ ಇತ್ತೀಚಿನ ವ್ಯವಹಾರಗಳ ಸ್ಥಗಿತದಿಂದ ನಮ್ಮ ಉದ್ಯೋಗಿಗಳು ಹೇಗೆ ಜೀವಿಸುತ್ತಾರೆ ಎಂದೇ ತಿಳಿಯುತ್ತಿಲ್ಲ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಈಗ ನಾವು ಹೊರಭಾಗವನ್ನು ಮುಚ್ಚಲು ಹೊರಟಿದ್ದೇವೆ, ನಮ್ಮ 11 ಉದ್ಯೋಗಿಗಳು ಮನೆಗೆ ಹೋಗಬೇಕೆಂದು ನಾವು ಹೇಳಬೇಕಾಗಿದೆ” ಎಂದು ಹೋಟೆಲ್ ಮಾಲೀಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.

