ಕಲಾಪೋಷಕರೂ ಅಸಂಖ್ಯಾತ ಜನರಿಗೆ ಅನ್ನದಾತರೂ, ಆಶ್ರಯದಾತರೂ, ಜನರನ್ನು ಸ್ವ ಉದ್ಯೋಗಿಗಳನ್ನಾಗಿ ಮಾಡುವಲ್ಲಿ ಪ್ರೇರೇಪಿಸಿ ಸಹಾಯಹಸ್ತ ನೀಡುವ ಮಹನೀಯರೂ, ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಬೆಳೆಸಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವುದೇ ಮೊದಲಾದ ಹಲವಾರು ಸಮಾಜಮುಖಿ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಶ್ರೀ ವೀರೇಂದ್ರ ಹೆಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕದ ಕಲೆಯಾದ ಯಕ್ಷಗಾನವನ್ನು ಬೆಳೆಸುವಲ್ಲಿ ತಮ್ಮ ಕೊಡುಗೆ ಅಪಾರ.
ಇದನ್ನೂ ಓದಿ: ಯಕ್ಷಗಾನ ಶಿಕ್ಷಣ ಶಾಲೆಗಳು ಮತ್ತು ಗುರುಗಳು (ಭಾಗ – 3) ಧರ್ಮಸ್ಥಳ ಲಲಿತ ಕಲಾ ಕೇಂದ್ರ Dharmasthala Lalitha kala kendra
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
