ಯಕ್ಷ ಶಾಲ್ಮಲಾ (ರಿ) ಆಯೋಜಿಸುವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದ ಏಳು ದಿನಗಳ ತಾಳಮದ್ದಳೆ ಕಾರ್ಯಕ್ರಮವಾದ “ಶ್ರೀ ರಾಮಾನುಭವ” ಎಂಬ ಸರಣಿ ತಾಳಮದ್ದಳೆ ಸಪ್ತಾಹ ಮುಂಡಿಗೇಸರ ಎಂಬಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಈ ತಾಳಮದ್ದಳೆ ಸಪ್ತಾಹದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ ಎರಡನ್ನೂ ಮಾಡಲಾಗುತ್ತಿದೆ. ದಿನಾಂಕ ಡಿಸೆಂಬರ್ 6ರಿಂದ ಡಿಸೆಂಬರ್ 12ರ ವರೆಗೆ ಈ ಕಾರ್ಯಕ್ರಮವು ಪ್ರತಿದಿನ ಸಂಜೆ 4-30ರಿಂದ ನಡೆಯಲಿದೆ. ಕಾರ್ಯಕ್ರಮವು ಸರಕಾರದ ಕೋವಿಡ್19ರ ನೀತಿ ನಿಯಮಾವಳಿಗಳನ್ನನುಸರಿಸಿ ನಡೆಯುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಏಳೂ ದಿನಗಳ ತಾಳಮದ್ದಳೆ ಪ್ರಸಂಗಗಳಲ್ಲಿ ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈಯವರು ಪ್ರತಿದಿನವೂ ಶ್ರೀರಾಮನ ಪಾತ್ರವನ್ನು ವಹಿಸುತ್ತಿರುವುದು ಈ ಸಪ್ತಾಹದ ವಿಶೇಷತೆಯಾಗಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
