ಕರ್ನಾಟಕ ಯಕ್ಷಗಾನ ಅಕಾಡೆಮಿಯು ದಿನಾಂಕ 12 ಡಿಸೆಂಬರ್ 2020ರಂದು ಗೋಡೆ ನಾರಾಯಣ ಹೆಗಡೆ ಇವರ ‘ಸಾಕ್ಷ್ಯಚಿತ್ರ ಬಿಡುಗಡೆ’, ‘ವಿಚಾರಸಂಕಿರಣ’, ‘ಪ್ರಾತ್ಯಕ್ಷಿಕೆ’ ಹಾಗೂ ‘ಯಕ್ಷಗಾನ ಕಾರ್ಯಕ್ರಮ’ವನ್ನು ಶ್ರೀ ಶಾರದಾಂಬ ದೇವಸ್ಥಾನ, ನಾಯ್ಕನಕೆರೆ, ಯಲ್ಲಾಪುರ ಇಲ್ಲಿ ಹಮ್ಮಿಕೊಂಡಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಈ ಕಾರ್ಯಕ್ರಮವು ಡಿಸೆಂಬರ್ 12 ಶನಿವಾರದಂದು ಬೆಳಿಗ್ಗೆ 10 ಘಂಟೆಗೆ ಆರಂಭವಾಗಲಿದೆ. ಸಚಿವರಾದ ಶ್ರೀ ಶಿವರಾಮ ಹೆಬ್ಬಾರರಿಂದ ಬೆಳಿಗ್ಗೆ 10 ಘಂಟೆಗೆ ಉದ್ಘಾಟನೆ ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮ.


ಈ ಕಾರ್ಯಕ್ರಮದ ನಂತರ ಶ್ರೀ ಗೋಡೆ ನಾರಾಯಣ ಹೆಗಡೆಯವರ ಬಗ್ಗೆ ವಿಚಾರ ಸಂಕಿರಣ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ. ಇದರ ನಂತರದ ಕಾರ್ಯಕ್ರಮವಾಗಿ ‘ಮಹಿಳಾ ಹಿಮ್ಮೇಳ’ದ ಬಗ್ಗೆ ತೆಂಕು ಬಡಗಿನ ಪ್ರಾತ್ಯಕ್ಷಿಕೆ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಕೊನೆಯಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
