ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಛಾಂದಸ, ಪ್ರಸಂಗಕರ್ತ, ಕಲಾವಿದ ಶ್ರೀ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 25, ಶುಕ್ರವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿಯು ರೂಪಾಯಿ 40,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
