ಅಮೇರಿಕಾದ ಯಕ್ಷಗಾನ ಕಲಾವೃಂದದ ಸದಸ್ಯರು ಚಕ್ರಮೈದಾನ ಕೃಷ್ಣ ಪೂಜಾರಿ, ಬಾಲಕೃಷ್ಣ ನಾಯಕ್, ಶಂಭಯ್ಯ ಕಂಜರ್ಪಣೆ ಹಾಗೂ ಕಲ್ಲಗುಡ್ಡೆ ಲಕ್ಷ್ಮಣ ಈ ನಾಲ್ವರು ಕಲಾವಿದರಿಗೆ ತಲಾ 25,000/- ರೂಪಾಯಿ ಆರ್ಥಿಕ ನೆರವು ನೀಡಿರುತ್ತಾರೆ.
ಕರೋನದ ಸಂಕಷ್ಟದ ಕಾಲದಲ್ಲಿ ಯಕ್ಷಗಾನ ವೃತ್ತಿ ಕಲಾವಿದರ ಕಷ್ಟವನ್ನರಿತು ದೊಡ್ಡಮೊತ್ತದ ನೆರವು ನೀಡಿದ, ಅಮೇರಿಕಾದಲ್ಲಿದ್ದು ನಾಡಿನ ಕಲೆಯ ಉಳಿವು ಬೆಳವಣಿಗೆಗೆ ಸದಾ ಚಿಂತಿಸುತ್ತಾ, ಕ್ರಿಯಾಶೀಲರಾಗಿರುವ ಕಲಾವೃಂದದ ಮಿತ್ರರನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದಿಸಿದರು.
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!