ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ ಕುಂದಾಪುರದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಈ ತಾಳಮದ್ದಳೆ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 24.012021ರಿಂದ ದಿನಾಂಕ 30.01.2021ರ ವರೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಕಲಾಮಂದಿರದಲ್ಲಿ ನಡೆಯಲಿರುವ ಈ ತಾಳಮದ್ದಳೆ ಸಪ್ತಾಹದಲ್ಲಿ ತೆಂಕು ಬಡಗಿನ ಘಟಾನುಘಟಿ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿವರವನ್ನು ಲಗತ್ತಿಸಲಾಗಿದೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
