ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ ಕುಂದಾಪುರದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಈ ತಾಳಮದ್ದಳೆ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 24.012021ರಿಂದ ದಿನಾಂಕ 30.01.2021ರ ವರೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಕಲಾಮಂದಿರದಲ್ಲಿ ನಡೆಯಲಿರುವ ಈ ತಾಳಮದ್ದಳೆ ಸಪ್ತಾಹದಲ್ಲಿ ತೆಂಕು ಬಡಗಿನ ಘಟಾನುಘಟಿ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿವರವನ್ನು ಲಗತ್ತಿಸಲಾಗಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

