ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ಸುಬ್ರಾಯ ಭಟ್ ಗುಂಡಿಬೈಲ್ ನಿನ್ನೆ(08-01-2021) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.ಅವರಿಗೆ 71 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
ಗುಂಡುಬಾಳ, ಇಡಗುಂಜಿ, ಕೊಳಗಿಬೀಸ್, ಅಮೃತೇಶ್ವರೀ, ಸಾಲಿಗ್ರಾಮ, ಬಚ್ಚಗಾರು ಮತ್ತು ಶಿರಸಿ ಮೇಳಗಳಲ್ಲಿ ಐದು ದಶಕಗಳ ಕಾಲ ಕಲಾಸೇವೆಗೈದಿದ್ದರು. ಬಬ್ರುವಾಹನ, ಅತಿಕಾಯ, ಇಂದ್ರಜಿತು, ಸುಗ್ರೀವ ಹೀಗೆ ಅನೇಕ ಪೌರಾಣಿಕ ಪಾತ್ರಗಳನ್ನು ರಂಗದಲ್ಲಿ ಮೆರೆಸಿದ್ದರು.ಯಕ್ಷಗಾನ ಗುರುಗಳಾಗಿ, ಪ್ರಸಂಗಕರ್ತರಾಗಿ, ಅರ್ಥಧಾರಿಯಾಗಿಯೂ ಈ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಉಡುಪಿಯ ಯಕ್ಷಗಾನ ಕಲಾರಂಗ 2016ರಲ್ಲಿ ಶಿರಿಯಾರ ಮಂಜುನಾಥ ನಾಯ್ಕ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಸಸ್ತಿ’ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಮ್.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

