ಎಲ್ಲಾ ವೃತ್ತಿ ಕಲಾವಿದರ ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ಹೊಂದಿದ ಯಕ್ಷನಿಧಿ ಡೈರಿ- 2021ನ್ನು ಇಂದು (11-01-2021)ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಖ್ಯಾತ ಕೂಚುಪುಡಿ ನೃತ್ಯ ಹಾಗೂ ಕಿರುತೆರೆ ಕಲಾವಿದೆ ಶ್ರೀಮತಿ ವೈಜಯಂತಿ ಕಾಶಿಯವರು ಬಿಡುಗಡೆಗೊಳಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಮನೋಹರ ಕೆ. ಹಾಗೂ ವೈಜಯಂತಿ ಕಾಶಿಯವರ ಪುತ್ರಿ ಪ್ರತೀಕ್ಷಾ ಕಾಶಿ ಮತ್ತು ಈರ್ವರು ಶಿಷ್ಯೆಯರು ಉಪಸ್ಥಿತರಿದ್ದರು. ಸಂಸ್ಥೆಯ ಚಟುವಟಿಕೆಗಳನ್ನು ಅವಲೋಕಿಸಿದ ವೈಜಯಂತಿ ಕಾಶಿಯವರು ಇಂತಹ ಸಂಸ್ಥೆಯನ್ನು ತಾನು ಈ ತನಕ ನೋಡಿದ್ದಿಲ್ಲಾ, ಈ ಸಂಸ್ಥೆ ಉಳಿದವರಿಗೆ ಮಾದರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು.

