ರಂಗಸ್ಥಳ ಮಂಗಳೂರು ರಿ. ಅರ್ಪಿಸುವ ಮತ್ತು ಪೆರ್ಡೂರು ಮೇಳದವರಿಂದ ದಿನಾಂಕ 30 – 1 – 21 ನೇ ಶನಿವಾರ ರಾತ್ರಿ 7-00 ರಿಂದ (ಕಾಲ ಮಿತಿ) ಕದ್ರಿ ರಾಜಾಂಗಣದಲ್ಲಿ ಕಂಸ – ಕಂಸ – ಕಂಸ ( ಕಂಸ ಜನನ – ಕಂಸ ಧಿಗ್ವಿಜಯ – ಕಂಸ ವಧೆ ) ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ರಂಗಸ್ಥಳ ಮಂಗಳೂರು (ರಿ) ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ಯಕ್ಷಗಾನ ಕಲಾಭಿಮಾನಿಗಳಿಗೆ ಸ್ವಾಗತ ಕೋರಿದ್ದಾರೆ. ಈ ಪ್ರದರ್ಶನಕ್ಕೆ ಉಚಿತ ಪ್ರವೇಶವಿರುವುದಾದರೂ ಸರಕಾರದ ನಿಯಮದಂತೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯ ಎಂದೂ ಸಂಘಟಕರು ತಿಳಿಸಿದ್ದಾರೆ.