ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಯಕ್ಷಗಾನ ಅಧ್ಯಯನ ಕೇಂದ್ರವು ಸಂಯೋಜಿಸಿದ ಸರಣಿ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನೆಯು ಇಂದು ಅಂದರೆ 28.01.2021ನೇ ಗುರುವಾರ ಮಂಗಳ ಗಂಗೋತ್ರಿಯ ಯಕ್ಷಗಾನ ಕಲಾಕೇಂದ್ರದಲ್ಲಿ ಸಂಜೆ 3.30 ಘಂಟೆಗೆ ನೆರವೇರಲಿದೆ.
ಉದ್ಘಾಟನಾ ಕಾರ್ಯಕ್ರಮದ ನಂತರ “ಶಲ್ಯ ಸಾರಥ್ಯ’ ಎಂಬ ತಾಳಮದ್ದಳೆ ಕೂಟವು ನಡೆಯಲಿರುವುದು. ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

