ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಬೆಂಗಳೂರಿನಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ತಂಡದಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ಗುರುಗಳಾದ ಶ್ರೀಮತಿ ರೋಹಿಣಿ ಉದಯ್ ಅವರು ಈ ನೃತ್ಯ ತಂಡದ ನೇತೃತ್ವ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನಲ್ಲಿ ಆ ದಿನ ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
