ಇಂದು, 30.01.2021ರ ಶನಿವಾರ, ರಾತ್ರಿ 9.30 ಘಂಟೆಗೆ ಸರಿಯಾಗಿ ಕಾವೂರು ಶಾಂತಿನಗರದ ಹಳೇ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಕಾರ್ಯಕ್ರಮ ನಮ್ಮ ಕುಡ್ಲ ಚಾನೆಲಿನಲ್ಲಿ ನೇರ ಪ್ರಸಾರಗೊಳ್ಳಲಿದೆ. ಈ ಪ್ರದರ್ಶನದ ಸೇವಾಕರ್ತರು ಶ್ರೀಮತಿ ಶಾಂಭವಿ ಮತ್ತು ಶ್ರೀ ರಘುರಾಮ ಶೆಟ್ಟಿ ಮತ್ತು ಮಕ್ಕಳು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
