ಇಂದು, 30.01.2021ರ ಶನಿವಾರ, ರಾತ್ರಿ 9.30 ಘಂಟೆಗೆ ಸರಿಯಾಗಿ ಕಾವೂರು ಶಾಂತಿನಗರದ ಹಳೇ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಕಾರ್ಯಕ್ರಮ ನಮ್ಮ ಕುಡ್ಲ ಚಾನೆಲಿನಲ್ಲಿ ನೇರ ಪ್ರಸಾರಗೊಳ್ಳಲಿದೆ. ಈ ಪ್ರದರ್ಶನದ ಸೇವಾಕರ್ತರು ಶ್ರೀಮತಿ ಶಾಂಭವಿ ಮತ್ತು ಶ್ರೀ ರಘುರಾಮ ಶೆಟ್ಟಿ ಮತ್ತು ಮಕ್ಕಳು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
