Friday, September 20, 2024
Homeಯಕ್ಷಗಾನಕುಂದಾಪುರದಲ್ಲಿ ಇಂದು(30.01.2021) ‘ಶ್ರೀರಾಮ ನಿರ್ಯಾಣ’ ತಾಳಮದ್ದಳೆ ಲೈವ್ 

ಕುಂದಾಪುರದಲ್ಲಿ ಇಂದು(30.01.2021) ‘ಶ್ರೀರಾಮ ನಿರ್ಯಾಣ’ ತಾಳಮದ್ದಳೆ ಲೈವ್ 

ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ, ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಲಾಮಂದಿರ, ಬೋರ್ಡ್ ಹೈಸ್ಕೂಲ್, ಕುಂದಾಪುರದಲ್ಲಿ  ನಡೆಯುತ್ತಿರುವ ಈ ಯಕ್ಷಗಾನ ತಾಳಮದ್ದಳೆ ಸಪ್ತಾಹದಲ್ಲಿ ಇಂದು 30.01.2021 ಶನಿವಾರ 5 ಘಂಟೆಗೆ  ‘ ಶ್ರೀರಾಮ ನಿರ್ಯಾಣ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ತಾಳಮದ್ದಳೆಯ ನೇರಪ್ರಸಾರ ಕಲಾಕ್ಷೇತ್ರ ಕುಂದಾಪುರದ ಫೇಸ್ಬುಕ್ ಮತ್ತು ಯೂ ಟ್ಯೂಬ್ ಚಾನೆಲಿನಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. 

ನೇರಪ್ರಸಾರದ ಲಿಂಕ್ ಕೆಳಗಡೆ ಇದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments